ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಚಿನ್ನ ಮತ್ತು ಬೆಳ್ಳಿಯ ಮುಖ ಕೊಡುಗೆ

0

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಗಣೇಶ್ ರೈ ಬೂಡಿಯಾರ್, ಸುಧಾಮಣಿ ಜಿ.ರೈ, ಗಗನ್ ಬೂಡಿಯಾರ್ ಮತ್ತು ಗೌತಮ್ ಬೂಡಿಯಾರ್‌ರವರ ಸೇವಾರ್ಥವಾಗಿ ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಚಿನ್ನದ ಮುಖ ಹಾಗೂ ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖವನ್ನು ಕೊಡುಗೆಯಾಗಿ ನೀಡಲಾಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು, ಸದಸ್ಯರುಗಳಾದ ಶಶಿಧರ್ ಕಿನ್ನಿಮಜಲು.ಜಯಶೀಲ ರೈ ಕುರಿಯ ಏಳ್ನಾಡುಗುತ್ತು, ಚಂದ್ರಹಾಸ್ ರೈ ತುಂಬೆದಕೋಡಿ, ದೇವಾಲಯದ ಪ್ರಧಾನ ಅರ್ಚಕ ಪ್ರಕಾಶ್ ರಾವ್ ಕೊಡ್ಲಾರುರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here