ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿರುವ ಬಿಜೆಪಿಯ ಹಿರಿಯ ಕಾರ್ಯಕರ್ತ, ಚಿಕ್ಕಮುಡ್ನೂರು ರಾಗಿದಕುಮೇರು ನಿವಾಸಿ ರಘು ಭಂಡಾರಿ ಅವರ ಮನೆಗೆ ಜ.7ರಂದು ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿಯವರು ಆರೋಗ್ಯ ವಿಚಾರಿಸಿ ಶುಭ ಹಾರೈಸಿದರು.
ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿರುವ ಬಿಜೆಪಿಯ ಹಿರಿಯ ಕಾರ್ಯಕರ್ತ, ಚಿಕ್ಕಮುಡ್ನೂರು ರಾಗಿದಕುಮೇರು ನಿವಾಸಿ ರಘು ಭಂಡಾರಿ ಅವರ ಮನೆಗೆ ಜ.7ರಂದು ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿಯವರು ಆರೋಗ್ಯ ವಿಚಾರಿಸಿ ಶುಭ ಹಾರೈಸಿದರು.