ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗುವ ದಿನಗಳು ಸನ್ನಿಹಿತವಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪಿರಿಯಾಪಟ್ಟಣದಲ್ಲಿ ನಡೆದ ಜೆಡಿಎಸ್ ಯುವ ಚೈತನ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಇಡೀ ದೇಶವೇ ಬಿಜೆಪಿ ಪಕ್ಷದ ಆಡಳಿತವನ್ನು ನೋಡುತ್ತಿದೆ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ. ಬದಲಾವಣೆಯ ದಿನಗಳು ಹತ್ತಿರವಿದ್ದು ಬಿಜೆಪಿಯೇತರ ಪಕ್ಷಗಳು ದೃತಿಗೆಡುವ ಅವಶ್ಯಕತೆಯಿಲ್ಲ. ಇದಕ್ಕೆ ಇನ್ನು ಮುಂದಕ್ಕೆ ನಡೆಯುವ ಘಟನೆಗಳೇ ಸಾಕ್ಷಿಯಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.