ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಸನ್ನಿಹಿತ

0

ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗುವ ದಿನಗಳು ಸನ್ನಿಹಿತವಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪಿರಿಯಾಪಟ್ಟಣದಲ್ಲಿ ನಡೆದ ಜೆಡಿಎಸ್ ಯುವ ಚೈತನ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಇಡೀ ದೇಶವೇ ಬಿಜೆಪಿ ಪಕ್ಷದ ಆಡಳಿತವನ್ನು ನೋಡುತ್ತಿದೆ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ. ಬದಲಾವಣೆಯ ದಿನಗಳು ಹತ್ತಿರವಿದ್ದು ಬಿಜೆಪಿಯೇತರ ಪಕ್ಷಗಳು ದೃತಿಗೆಡುವ ಅವಶ್ಯಕತೆಯಿಲ್ಲ. ಇದಕ್ಕೆ ಇನ್ನು ಮುಂದಕ್ಕೆ ನಡೆಯುವ ಘಟನೆಗಳೇ ಸಾಕ್ಷಿಯಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದರೆ.

LEAVE A REPLY

Please enter your comment!
Please enter your name here