ಪ್ರತಿಷ್ಠೆ ಹಾಗೂ ರಾಜಕಾರಣ ತಿರುಗುಬಾಣವಾಗಬಹುದು

0

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇ ಗೆ ಕೃಷ್ಣರಾಜ ಒಡೆಯರ್ ಹೆಸರಿನ ಬದಲು ಕಾವೇರಿ ನದಿಯ ಹೆಸರಿಡಬೇಕೆಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸ್ವಪಕ್ಷ ಬಿಜೆಪಿ ಮುಖಂಡ ಹಾಗೂ ಮೈಲಾಕ್ ಅಧ್ಯಕ್ಷ ರಘು ಕೌಟಿಲ್ಯ ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ದಶಪಥ ಹೆದ್ದಾರಿಗೆ ಹೆಸರಿಡುವ ವಿಷಯದಲ್ಲಿ ಪ್ರತಿಷ್ಠೆ ಹಾಗೂ ರಾಜಕಾರಣ ತಿರುಗುಬಾಣವಾಗಬಹುದು ಎಂದು ಟ್ವೀಟ್ ನಲ್ಲಿ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here