ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಜನಾರ್ದನ ಆಚಾರ್ಯ ನಿಧನ

0

ಕಾಣಿಯೂರು: ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ (95) ಜ. 11ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪುತ್ರರಾದ ಚಿನ್ನಯ್ಯ ಆಚಾರ್ಯ, ಪುರೋಹಿತರಾದ ಬಾಲಕೃಷ್ಣ ಆಚಾರ್ಯ, ಗೋಪಾಲಕೃಷ್ಣ ಆಚಾರ್ಯ, ರಮೇಶ್ ಆಚಾರ್ಯ, ಪುರುಷೋತ್ತಮ ಆಚಾರ್ಯ, ಪುತ್ರಿಯರಾದ ಜಯಂತಿ, ಪುಷ್ಪಾವತಿ, ಧರ್ಮಾವತಿ ಮತ್ತು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here