ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಡಿಡಿಎಲ್‌ಆರ್ ಭೇಟಿ

0

ಪುತ್ತೂರು: ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಡಿಡಿಎಲ್‌ಆರ್ ರಂಜನ್ ಅವರು ಜ.11 ರಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ದೇವಳದಿಂದ ಅವರಿಗೆ ಶಾಲು ಹಾಕಿ ಪ್ರಸಾದ ನೀಡಿ ಸನ್ಮಾನಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭ್‌ಟ್, ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ಬಿ.ಐತ್ಪಪ್ಪ ನಾಯ್ಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here