ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ವಿವೇಕಾನಂದ ಜಯಂತಿ ಜ.12ರಂದು  ಆಚರಿಸಲಾಯಿತು.

ಕಾಲೇಜಿನ ಕನ್ನಡ ಉಪನ್ಯಾಸಕಿ  ಸುಂದರಿ, ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು
ಮಾರ್ಗದರ್ಶನ ನೀಡಿದರು.

ಪ್ರಾಂಶುಪಾಲರಾದ  ಎಚ್‌ಕೆ ಪ್ರಕಾಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಉಪನ್ಯಾಸಕ ಹಾಗೂ ಶಿಕ್ಷಕ ವೃಂದದವರು ಸ್ವಾಮಿ ವಿವೇಕಾನಂದರಿಗೆ ಪುಷ್ಪನಮನ ಸಲ್ಲಿಸಿದರು. ಉಪನ್ಯಾಸಕಿಜಯಂತಿ ಎಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here