ಈಶ್ವರ ಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಈಶ್ವರ ಮಂಗಲ :ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷವೂ ಜಾತ್ರೆಯು ಫೆಬ್ರವರಿ 16 ರಿಂದ 23 ತನಕ ನಡೆಯಲಿದ್ದು ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಪೂರ್ವ ಶಿಷ್ಠಸಂಪ್ರದಾಯದ ಪ್ರಕಾರ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವುಜನವರಿ 14ರಂದು ಈಶ್ವರ ಮಂಗಲ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. 

ಈ ಸಂದರ್ಭದಲ್ಲಿ ಜೀರ್ಣೋದರ ಸಮಿತಿಯ ಅಧ್ಯಕ್ಷ ಮಂಜುನಾಥ ರೈ ಸಾಂತ್ಯ ಪವಿತ್ರ ಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಮೆಣಸಿನಕಾನ ಜೀರ್ಣೋದರ ಸಮಿತಿಯ ಕಾರ್ಯದರ್ಶಿ ಮೋಹನ್ ದಾಸ್ ಶೆಟ್ಟಿ ನೂಜಿಬೈಲು, ನೋಶಾಧಿಕಾರಿ ದೀಪಕ್ ಕುಮಾರ್ ಮಂಡ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷರು ಗಳಾದ ನಾಗಪ್ಪ ಗೌಡ ಬೊಮ್ಮೆಟ್ಟಿ, ಆನಂದ ರೈ ಸಾಂತ್ಯ, ಸದಾಶಿವ ರೈ ನಡುಬೈಲು , ಜೊತೆ ಕಾರ್ಯದರ್ಶಿ ವಿಕ್ರಂ ರೈ ಸಾಂತ್ಯ ಸದಸ್ಯರುಗಳಾದ ಗಿರೀಶ್ ರೈ ಮರಕ್ಕಡ, ಸಂದೀಪ್ ಕಾರಂತ, ಚಿನ್ಮಯ್ ರೈ ನಡುಬೈಲು, ಹರೀಶ್ ರಾವ್, ದೇವಪ್ಪ ಪೂಜಾರಿ, ಈಶ್ವರ ನಾಯ್ಕ, ಗೌರೀಶ ಹಾಗೂ ಸರ್ವಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here