ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ಬಲ್ನಾಡು ಅಮ್ಮನೆಡೆಗೆ ಭಜನಾ ಪಾದಯಾತ್ರೆ

0

ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ಜ.14ರಂದು ಸಂಜೆ ಭಜನೆಯೊಂದಿಗೆ ಮಂದಿರದಿಂದ ಭಕ್ತಾದಿಗಳ ಪಾದಯಾತ್ರೆಯು ಬಲ್ನಾಡು ದಂಡನಾಯಕ ಶ್ರೀ ಉಳ್ಳಾಲ್ತಿ ದೈವಸ್ಥಾನದವರೆಗೆ ನಡೆಯಿತು. ಮಂದಿರದ ಸದಸ್ಯರೂ ಸೇರಿದಂತೆ ಭಕ್ತಾದಿಗಳು ಮೆರವಣಿಗೆ ಮೂಲಕ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನಕ್ಕೆ ತೆರಳಿ ಬಳಿಕ ತಂಬಿಲ ಸೇವೆಯಲ್ಲಿ ಪಾಲ್ಗೊಂಡು ಪುತ್ತೂರು ಮಂದಿರಕ್ಕೆ ಬಂದು ಮಂಗಳಾರತಿಯೊಂದಿಗೆ ಪಾದಯಾತ್ರೆ ಮುಕ್ತಾಯಗೊಂಡಿತು.

 

LEAVE A REPLY

Please enter your comment!
Please enter your name here