ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ; ಶಿರಾಡಿಯ ತಾಯಿ, ಮಗುವಿನ ಹತ್ಯೆ ಪ್ರಕರಣದ ಅಪರಾಧಿ ಜಯೇಶ್ ಕೃತ್ಯ

ಪುತ್ತೂರು: ದಾವೂದ್ ಇಬ್ರಾಹಿಂ ತಂಡದ ಸದಸ್ಯನೆಂದು ಹೇಳಿಕೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿರುವ ಆರೋಪಿ, 2008ರಲ್ಲಿ ಶಿರಾಡಿಯಲ್ಲಿ ನಡೆದಿದ್ದ ತಾಯಿ, ಮಗುವಿನ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಜಯೇಶ್ ಯಾನೆ ಜಯೇಶ್‌ಕಾಂತ್ ಅಲಿಯಾಸ್ ಶಾಹೀರ್ ಅಲಿಯಾಸ್ ಶಾಕೀರ್ ಎಂದು ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ತನ್ನ ದೊಡ್ಡಪ್ಪನ ಮಗನ ಪತ್ನಿ ಮತ್ತು ಆಕೆಯ 3 ವರ್ಷದ ಮಗುವಿನ ಕೊಲೆ ಪ್ರಕರಣದ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿ ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಜಯೇಶ್ … Continue reading ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ; ಶಿರಾಡಿಯ ತಾಯಿ, ಮಗುವಿನ ಹತ್ಯೆ ಪ್ರಕರಣದ ಅಪರಾಧಿ ಜಯೇಶ್ ಕೃತ್ಯ