ದೆಹಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಂದ ಚುನಾವಣಾ ಪೂರ್ವ ತಯಾರಿ ವರದಿ ಮಂಡನೆ

0


ಪುತ್ತೂರು: ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಸಂಘಟನಾತ್ಮಕ ಚಟುವಟಿಕೆಗಳು, ಪ್ರಸಕ್ತ ರಾಜಕೀಯ ಪರಿಸ್ಥಿತಿ ಮತ್ತು ಚುನಾವಣಾ ಪೂರ್ವತಯಾರಿ ವರದಿಗಳನ್ನು ಮಂಡಿಸಿದರು.

LEAVE A REPLY

Please enter your comment!
Please enter your name here