ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನ ಜಾತ್ರೋತ್ಸವ, ದೇವರ ದರ್ಶನ ಬಲಿ

0

ಪುತ್ತೂರು: ಕೆದಿಲ ಗ್ರಾಮದ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.17 ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.


ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ಕೆದಿಲದಿಂದ ಕ್ಷೇತ್ರಕ್ಕೆ ಮಹಾದೈವಗಳ ಭಂಡಾರ ಆಗಮನ, ದೇವರ ಭೇಟಿ, ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಸಂಜೆ ಶ್ರೀದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ಉಯ್ಯಾಲೋತ್ಸವ ನೆರವೇರಿತು.

ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ, ಜಾತ್ರೋತ್ಸವ ಸಮಿತಿ ಹಾಗೂ ದೇವತಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here