ಮುಂಡೂರು: ಮನೆಗೆ ನುಗ್ಗಿ ಚೂರಿಯಿಂದ ತಿವಿದು ಯುವತಿಯ ಕೊಲೆ : ಸಹೋದರಿ ಅಜ್ಜಿ ಮನೆಯಲ್ಲಿ, ತಮ್ಮ ಮಂಗಳೂರಿನಲ್ಲಿ, ತಾಯಿ ತೋಟದಲ್ಲಿ  ಜಯಶ್ರೀ ಒಬ್ಬರೇ ಇರುವಾಗ ನಡೆದ ಕೃತ್ಯ

3 ಬಾರಿ ಚೂರಿಯಿಂದ ತಿವಿದು ಗಂಭೀರ ಗಾಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವು ಸ್ವಾಭಿಮಾನಿಯಾಗಿ ಬದುಕುತ್ತಿದ್ದ ಬಿಎಸ್ಸಿ ಪದವೀಧರೆ ಮಗಳು ದೂರ ಮಾಡಿದ್ದಕ್ಕೆ ಅಸಮಾಧಾನ ಕನಕಮಜಲು ಉಮೇಶನ ಕೃತ್ಯ ಶಂಕೆ ಮೃತರ ತಾಯಿಯಿಂದ ಪೊಲೀಸ್ ದೂರು ಕನಕಮಜಲಿನ ಯುವಕ ಉಮೇಶ ಈ ಕೃತ್ಯ ಎಸಗಿರುವ ಸಂಶಯ ಇರುವುದಾಗಿ ಮೃತ ಜಯಶ್ರೀ ಅವರ ತಾಯಿ ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನನ್ನ ಮಗಳು ಮನೆಯಲ್ಲಿದ್ದಾಗ ಬೆಳಿಗ್ಗೆ ಸಮಯ ಸುಮಾರು 11.30 ಗಂಟೆಯ ವೇಳೆಗೆ ಅಮ್ಮಾ … Continue reading ಮುಂಡೂರು: ಮನೆಗೆ ನುಗ್ಗಿ ಚೂರಿಯಿಂದ ತಿವಿದು ಯುವತಿಯ ಕೊಲೆ : ಸಹೋದರಿ ಅಜ್ಜಿ ಮನೆಯಲ್ಲಿ, ತಮ್ಮ ಮಂಗಳೂರಿನಲ್ಲಿ, ತಾಯಿ ತೋಟದಲ್ಲಿ  ಜಯಶ್ರೀ ಒಬ್ಬರೇ ಇರುವಾಗ ನಡೆದ ಕೃತ್ಯ