ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಹಂಝ ರಾಮನಗರ

0

ಪುತ್ತೂರು:ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಲ್ಪ ಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಪಡ್ನೂರು ರಾಮನಗರದ ಕೆ.ಎಂ ಹಂಝರವರನ್ನು ನೇಮಕಗೊಳಿಸಲಾಗಿದೆ.

ಅಲ್ಪ ಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರ ಆದೇಶದಂತೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ಲಾ ಕೆದುವಡ್ಕ ನೇಮಕಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here