ನೆಲ್ಯಾಡಿಯ ಶೇಖ್ ಆದಂ ಸಾಹೇಬ್‌ರಿಗೆ ಅನಿತಾ ಕೌಲ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

0

ನೆಲ್ಯಾಡಿ: ಬಂಟ್ವಾಳ ತಾಲೂಕಿನ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಶೇಖ್ ಆದಂ ಸಾಹೇಬ್‌ರವರಿಗೆ 2022ನೇ ಸಾಲಿನ ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ, ಸಂಘಟಕ, ಕ್ರಿಯಾಶೀಲ ಬೋಧಕರಾಗಿರುವ ಶೇಖ್ ಆದಂ ಸಾಹೇಬ್‌ರವರು ಕಡಬ ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದಾರೆ. ಫೆ.22ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

 

LEAVE A REPLY

Please enter your comment!
Please enter your name here