ಭೈರವೈಕ್ಯ ಶ್ರೀಗಳ ಜಯಂತ್ಯೋತ್ಸವಕ್ಕೆ  ಹಸಿರುವಾಣಿ ಮೆರವಣಿಗೆ

0

ಪುತ್ತೂರು: ಜ.22ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ, ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ 78ನೇ ಜಯಂತ್ಯೋತ್ಸವಕ್ಕೆ  ಹಸಿರುವಾಣಿ ಮೆರವಣಿಗೆ ಜ.21ರಂದು ನಡೆಯಿತು.

ದರ್ಬೆ ಬೈಪಾಸ್ ಅಶ್ವಿನಿ ಸರ್ಕಲ್ ಬಳಿಯಿಂದ ಹೊರಟ ಹಸಿರುವಾಣಿ ಮೆರವಣಿಗೆಯನ್ನು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here