ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ 78ನೇ ಜಯಂತೋತ್ಸವಕ್ಕೆ ವಿದ್ಯುಕ್ತ ಚಾಲನೆ

0

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ 78ನೇ ಜಯಂತೋತ್ಸವ ಸಂಸ್ಮರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಬಳಿಕ ಶ್ರೀ ನಿರ್ಮಾಲಾನಂದ ಸ್ವಾಮೀಜಿ, ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶೋಭಾ ಕರಂದ್ಲಾಜೆ, ‌ ಡಿ ವಿ ಸದಾನಂದ ಗೌಡ, ಡಿ ಕೆ ಶಿವಕುಮಾರ್ ಜನಪದ ಶೈಲಿಯಲ್ಲಿ  ತೆಂಗಿನ ತೆನೆ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

 

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆಸಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು

ಕರ್ನಾಟಕ ಉನ್ನತ ಶಿಕ್ಷಣ ಸಚಿವರು ಕೆ ಆಶ್ವಥ್‌ ನಾರಾಯಣ್‌ ನಾರಾಯಣ್‌ ಮಾತನಾಡುತ್ತಿರುವುದು.

ಕರ್ನಾಟಕ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರು ಮಾತನಾಡುತ್ತಿರುವುದು

ಶ್ರೀ ನಿರ್ಮಾಲನಂದ ಸ್ವಾಮೀಜಿ ಅವರ ತುಲಭಾರ ಸೇವೆ ನಡೆಯಿತು

LEAVE A REPLY

Please enter your comment!
Please enter your name here