ನಳೀಲು : ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

0

ಸವಣೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.23ರಿಂದ ಫೆ.24ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ನಾರಾಯಣ ರೈ ಮೊದೆಲ್ಕಾಡಿ, ಮೋಹನ್ ದಾಸ್ ರೈ ನಳೀಲು, ಡಾ.ಸುಚೇತಾ ಜೆ.ಶೆಟ್ಟಿ, ಸತೀಶ್ ರೈ, ಅರುಣ್ ಕುಮಾರ್ ರೈ, ಪ್ರವೀಣ್ ಕುಮಾರ್ ರೈ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here