ಪಡುಮಲೆ ಜೀರ್ಣೋದ್ಧಾರ ಬ್ರಹ್ಮ ಕಲಶೋತ್ಸವ ಅಂಗವಾಗಿ ಕರ ಸೇವೆ

0

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಬ್ರಹ್ಮಕಲಶೋತ್ವವ ಕಾರ್ಯಕ್ರಮ ಫೆ. 25 ರಿಂದ ಮಾ. 5 ರತನಕ ನಡೆಯಲ್ಲಿದ್ದು.   ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ  ಊರ ಭಕ್ತಾಧಿಗಳಿಂದ ಪ್ರತಿ ದಿವಸ ಹಗಲು ಮತ್ತು ರಾತ್ರಿ ಹೊತ್ತಿನಲ್ಲಿ ನೂರಕ್ಕೂ ಹೆಚ್ಚು ಭಕ್ತಾಧಿಗಳು ಕರಸೇವೆಯಲ್ಲಿ ಭಾಗವಹಿಸುತ್ತಿದ್ದಾರೆ. 

ತಂಡದ ಸದಸ್ಯರೊಂದಿಗೆ  ಜೀರ್ಣೋದ್ಧಾರ ಬ್ರಹ್ಮಕಲಶೋತ್ವವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಸಿ.ಯಚ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವ ಹಿತ್ತಿಲು, ಹಾಗೂ ಸಮಿತಿ ಸದಸ್ಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here