ಬೆಟ್ಟಂಪಾಡಿ ಪ್ರೌಢಶಾಲಾ ವಿದ್ಯಾರ್ಥಿನಿ ರೀತಾಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

0

ನಿಡ್ಪಳ್ಳಿ; ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ  ವಿಶೇಷ ಸಾಮರ್ಥ್ಯದ ಮಕ್ಕಳ ಪ್ರೌಢಶಾಲಾ ವಿಭಾಗದ ಕ್ರೀಡಾ ಕೂಟದಲ್ಲಿ   ಬೆಟ್ಟಂಪಾಡಿ ಸರಕಾರಿ ಪ್ರೌಢ ಶಾಲಾ 9 ನೇ ತರಗತಿ ವಿದ್ಯಾರ್ಥಿನಿ ರೀತಾಶ್ರೀ  ಈಟಿ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು  ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಎಂದು ಮುಖ್ಯ ಗುರು ವಿಜಯ ಕುಮಾರ್ ತಿಳಿಸಿದ್ದಾರೆ. ಈಕೆ ನಿಡ್ಪಳ್ಳಿ ಗ್ರಾಮದ ಮುಂಡೂರು  ಮಹಾಲಿಂಗ ನಾಯ್ಕ ಹಾಗೂ ಶಶಿಕಲಾ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here