ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ((CBSE)ಯಲ್ಲಿ ವರ್ಣಿಕಾ’ ಬೇಸಿಗೆ ಶಿಬಿರದ ಉದ್ಘಾಟನೆ

0

ಪುತ್ತೂರು:   ಮಕ್ಕಳಲ್ಲಿ ಶಿಕ್ಷಣದ ಜೊತೆ ಗೆ ಏಕಾಗ್ರತೆ, ಹೊಂದಾಣ ಕೆ ಹಾಗೂ ಜೀವನ ಮೌಲ್ಯಗಳನ್ನು ಹೆಚ್ಚಿಸು ಸಲುವಾಗಿ ನೆಹರು ನಗರದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ (CBSE)ಯಲ್ಲಿ ಮಾ.28   ರಿಂದ ಎ.1 ವರೆಗೆ ನಡೆಯಲಿರುವ ವರ್ಣಿಕಾ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನೆರವೇರಿತು.

 

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂ ಪಾಲರಾದ ಡಾ. ಶೋಭಿತಾ ಸತೀಶ್ ಕಾರ‍್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿಯ  ಸಂಚಾಲಕರ  ಭರತ್ ಪೈ, ಸದಸ್ಯರಾದ  ಶಂಕರಿ ಶರ್ಮ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಸಿಂಧು ವಿ.ಜಿ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here