ಗುಂಡ್ಯದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ಆರೋಪಿಗಳಿಗೆ ಜಾಮೀನು ಮಂಜೂರು

0

ಪುತ್ತೂರು:ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಗುಂಡ್ಯದಲ್ಲಿ ಪತ್ತೆ ಮಾಡುವ ಸಂದರ್ಭ ಯುವಕನಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತ ಇಬ್ಬರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಧಿತರಾಗಿದ್ದ ಸಿರಿಬಾಗಿಲು ಅನಿಲ ಮನೆ ನಿವಾಸಿ ಬಾಲಚಂದ್ರ(35ವ), ಸಿರಿಬಾಗಿಲು ದೇರಣೆ ನಿವಾಸಿ ರಂಜಿತ್ (31ವ)ರವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲರಾದ ಹರೀಶ್ ಬೂಡು ಪಣಿ ಮತ್ತು ಚಿನ್ಮಯ್ ರೈ ಈಶ್ವರಮಂಗಲ ವಾದಿಸಿದ್ದರು.

LEAVE A REPLY

Please enter your comment!
Please enter your name here