ಎ.10: ಹನಿಯೂರು ಗುತ್ತು ತರವಾಡಿನಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಕೊಡಿಪಾಡಿ ಗ್ರಾಮದ ಹಣಿಯೂರು ಗುತ್ತುವಿನಲ್ಲಿ ಮೇ.14ರಿಂದ ಮೇ.18ರ ವರೆಗೆ ನಡೆಯಲಿರುವ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನ ಸಭೆಯು ಹನಿಯೂರು ಗುತ್ತು ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಕೆ.ಸಿ. ನಾಯ್ಕ್ ರವರ ನೇತೃತ್ವದಲ್ಲಿ ಎ.10ರಂದು ಸಾಯಂಕಾಲ ೪ಗಂಟೆಗೆ ಹನಿಯೂರುಗುತ್ತು ತರವಾಡಿನಲ್ಲಿ  ನಡೆಯಲಿದ್ದು, ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಬೇಕೆಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here