ಪುತ್ತೂರು ನ್ಯಾಯಾಲಯದಲ್ಲಿ ಮೆಗಾ ಲೋಕ್ ಅದಾಲತ್

0

 

ಪುತ್ತೂರು: ಕಕ್ಷಿಗಾರರ ಅನುಕೂಲಕ್ಕಾಗಿ ಹಾಗೂ ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕಾಗಿ ಮಾ. 12ರಂದು ಪುತ್ತೂರು ನ್ಯಾಯಾಲಯದಲ್ಲಿ ಮೆಗಾ ಲೋಕ್ ಅದಾಲತ್ ನಡೆಯಿತು. ಪುತ್ತೂರಿನ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶರು, ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾಗಿರುವ ರಮೇಶ್ ಎಂ ನೇತೃತ್ವದಲ್ಲಿ ಅದಾಲತ್ ಜರಗಿತು.

LEAVE A REPLY

Please enter your comment!
Please enter your name here