ಉಪ್ಪಿನಂಗಡಿ: ದ್ವಿಚಕ್ರ ವಾಹನ, ಕಾರು ಡಿಕ್ಕಿ-ವ್ಯಕ್ತಿಗೆ ಗಾಯ

0

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಕೂಟೇಲು ಸೇತುವೆ ಬಳಿ ಕಾರು ಮತ್ತು ಆಕ್ಟಿವಾ ದ್ವಿಚಕ್ರ ವಾಹನ ಡಿಕ್ಕಿಯಾಗಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

 


ಗಾಯಗೊಂಡಿರುವ ವ್ಯಕ್ತಿ ಉಪ್ಪಿನಂಗಡಿ ಮಠ ನಿವಾಸಿ ಇಯಾಸ್ ಎಂಬವರಾಗಿರುತ್ತಾರೆ. ಇವರು ಉಪ್ಪಿನಂಗಡಿಯಿಂದ ಮಠದ ಹೋಗುತ್ತಿದ್ದಾಗ ಇದರ ಎದುರಗಡೆಯಿಂದ ಹೋಗುತ್ತಿದ್ದ ಕಾರು ಹಠತ್ತಾನೆ ಬಲಗಡೆಗೆ ತಿರುಗಿದಾಗ ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸುದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here