ಸಂಪ್ಯ ಉದಯಗಿರಿಯಲ್ಲಿ ಒತ್ತೆಕೋಲ – 5 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಪ್ರಸಾದ ವಿತರಣೆ

0

ಪುತ್ತೂರು: ಸಂಪ್ಯ ಉದಯಗಿರಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಯಶಸ್ವಿಯಾಗಿ ನಡೆದಿದ್ದು ಸುಮಾರು 5 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ನಡೆಯಿತು.


ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಪ್ರೀತಂ ಪುತ್ತೂರಾಯ, ಒತ್ತೆಕೋಲ ಸಮಿತಿ ಅಧ್ಯಕ್ಷ ಮಂಜಪ್ಪ ರೈ ಬಾರಿಕೆ ಸಹಿತ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here