ಸವಣೂರು ಸೀತಾರಾಮ ರೈರವರಿಗೆ ರಾಜ್ಯ ಮಟ್ಟದ ಸಹಕಾರ ಪ್ರಶಸ್ತಿ ಪ್ರದಾನ

0

ಪುತ್ತೂರು: ಮಾ.20 ರಂದು ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ವತಿಯಿಂದ ರಾಜ್ಯ ಮಟ್ಟದ ಸಹಕಾರ ಪ್ರಶಸ್ತಿಯನ್ನು ಹಿರಿಯ ಸಹಕಾರಿ ಸವಣೂರು ಕೆ.ಸೀತಾರಾಮ ರೈರವರಿಗೆ ಪ್ರದಾನ ಮಾಡಲಾಯಿತು. ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವ ಸೋಮಶೇಖರ್ , ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸಹಿತ ಅನೇಕ ಮಂದಿ ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಸವಣೂರು ಸೀತಾರಾಮ ರೈ ರವರ ಅಳಿಯ ಅಶ್ವಿನ್ ಎಲ್.ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿದರು.

 

LEAVE A REPLY

Please enter your comment!
Please enter your name here