03/02/2023

0

  • ಪುತ್ತೂರು ಮುಳಿಯ ಜ್ಯುವೆಲ್ಲರ್‌ನಲ್ಲಿ ಯುನಿಕ್ ಡೈಮಂಡ್ ಫೆಸ್ಟ್
  • ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 9ರಿಂದ ಉಚಿತ ಫ್ಯಾಟಿ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ
  • ಕೆದಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮಸಭೆ
  • ಕೆಯ್ಯೂರು ಗ್ರಾ.ಪಂ ಕಛೇರಿ ಸಭಾಭವನ ದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮಸಭೆ
  • ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಸಂಜೆ 4ರಿಂದ ಹೊರೆ ಕಾಣಿಕೆ ಸಮರ್ಪಣೆ
  • ಚಿಕ್ಕಮುಡ್ನೂರು ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಭಜನೆ, ಶ್ರೀ ದೇವರ ಬಲಿ ಹೊರಟು, ಶ್ರೀ ಭೂತ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ
  • ಅನಂತಾಡಿ ಬಾಕಿಲಗುತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಶ್ರೀ ಬ್ರಹ್ಮಬೈದರ್ಕಳ ಗರಡಿ ಪರಿವಾರ ದೈವಗಳ ಕ್ಷೇತ್ರದಲ್ಲಿ ಬೆಳಿಗ್ಗೆ 9ರಿಂದ ಗುಳಿಗ ಕೋಲ
  • ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10ರಿಂದ ಹಸಿರುವಾಣಿ ಸಮರ್ಪಣೆ, ಬಲಿ ಹೊರಟು ಉತ್ಸವ, ಮಧ್ಯಾಹ್ನ ಮಹಾಪೂಜೆ, ಸಂಜೆ ಶ್ರೀ ದೇವರ ಬಲಿ ಹೊರಟು ಉತ್ಸವ, ಕೆರೆಕರೆ, ಈರಕೀಮಠ, ಕುಕ್ಕೇರಿಕಟ್ಟೆ, ಸಂಪ್ಯಾಡಿ ಕಟ್ಟೆ, ಶಾರದಾಂಬಾ ಕಟ್ಟೆ, ಕೆದಿಲ ಕಟ್ಟೆಗಳಲ್ಲಿ ಕಟ್ಟೆಪೂಜೆ
  • ಆಲಂಕಾರು ಬುಡೇರಿಯಾ ಶ್ರೀ ದೇವಿ ಉಳ್ಳಾಲ್ತಿ, ಉಳ್ಳಾಕ್ಲು ದೈವಗಳ ಕ್ಷೇತ್ರದಲ್ಲಿ ಬೆಳಿಗ್ಗೆ 8ರಿಂದ ಗಣಪತಿಹೋಮ, ನವಗ್ರಹಶಾಂತಿ ಸಹಿತ ಶನಿಶಾಂತಿ ಹೋಮ, ಶನೈಶ್ಚರ ಕಲ್ಪೋಕ್ತ ಪೂಜೆ, ನಾಗ ದೇವರಿಗೆ ನವಕ ಕಲಶಾಭಿಷೇಕ, ನಾಗರಾಜ ಕಲ್ಪೋಕ್ತ ಪೂಜೆ, ದೈವಗಳಿಗೆ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ತಂಬಿಲ, ಮಧ್ಯಾಹ್ನ ಗಾನ ವೈಭವ ಕಾರ್ಯಕ್ರಮ, ಸಂಜೆ ರಂಗಪೂಜೆ ಸಂಕಲ್ಪ, ಆಶ್ಲೇಷ ಬಲಿ, ರಾತ್ರಿ ರಂಗಪೂಜೆ
  • ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, 9.18ರಿಂದ ಬಾಲಾಲಯ ಪ್ರತಿಷ್ಠೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ
  • ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ವತಿಯಿಂದ ಕಾಪು ಭಜನಾ ಮಂದಿರದಲ್ಲಿ ಬೈಲುವಾರು ಭಜನೆ
  • ಒಳಮೊಗ್ರು ಗ್ರಾಮ ಉರ್ವದಲ್ಲಿ ಬೆಳಿಗ್ಗೆ ಮುಗೇರು ಕಾಯರ್ ಮಜಲಿನಲ್ಲಿ ಇಷ್ಟ ದೇವತೆ, ಪರಿವಾರ ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಹೊಸಮಾರು ರಕ್ತೇಶ್ವರಿ ಕಟ್ಟೆಯಲ್ಲಿ ತಂಬಿಲ ಸೇವೆ
  • ಗಾಳಿಮುಖ ಪುದಿಯವಳಪ್ಪು ಮಖಾಂ ಉರೂಸ್, ರಾತ್ರಿ 8ರಿಂದ ಧಾರ್ಮಿಕ ಮತಪ್ರಭಾಷಣ
  • ಇರ್ದೆ ಬೆಂದ್ರ್‌ತೀರ್ಥ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ, ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿಯಲ್ಲಿ ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ದೈವಗಳ ತಂಬಿಲ, ಸಂಜೆ ಕದಿಕೆ ಚಾವಡಿಯಲ್ಲಿ ಮಕರ ತೋರಣ ಏರಿಸುವುದು, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ರಂಗಪೂಜೆ, ದೈವಗಳ ಭಂಡಾರ ಕದಿಕೆ ಚಾವಡಿಗೆ ಆಗಮನ
  • ಶಾಂತಿಗೋಡು ಗ್ರಾಮದ ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಸಂಜೆ ಶ್ರೀ ಶಾಸ್ತಾವು ದೇವರಿಗೆ ರಂಗಪೂಜೆ
  • ಶಾಂತಿಗೋಡು ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ 7ರಿಂದ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ
    ಬ್ರಹ್ಮೋಪದೇಶ
  • ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದ ಕಲ್ಯಾಣ ಮಂಟಪದಲ್ಲಿ ಪೋಳ್ಯ ಎಂ. ಜಯಚಂದ್ರ ಆಚಾರ್ಯರ ಪುತ್ರ ಸಚ್ಚಿದಾನಂದರವರಿಗೆ ಬ್ರಹ್ಮೋಪದೇಶ
    ಉತ್ತರಕ್ರಿಯೆ
  • ಉಪ್ಪಿನಂಗಡಿ ನೇತ್ರಾವತಿ ಸಮುದಾಯ ಭವನದಲ್ಲಿ ಯಡ್ಕತ್ತೋಡಿ ಶಶಿಧರ ರೈಯವರ (ಕೊಡ್ಮಾಣುಗುತ್ತು) ಉತ್ತರಕ್ರಿಯೆ
  • ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಸನ್ನಿಧಿಯಲ್ಲಿ ಕಡೇಶಿವಾಲಯ ದೊಡ್ಡಾಜೆ ದೇವಕಿ (ಪಾರ್ವತಿ)ಯವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here