ಅಮಿತ್‌ ಶಾ ಭೇಟಿ ಹಿನ್ನೆಲೆ: ಸಂಸದರ, ಶಾಸಕರಿಂದ ಸ್ಥಳ ಪರಿಶೀಲನೆ

0

ಪುತ್ತೂರು: ಕೇಂದ್ರ ಗೃಹ ಸಚಿವರೂ ಆಗಿರುವ ಸಹಕಾರಿ ಸಚಿವ ಅಮಿತ್‌ ಶಾರವರು ಫೆ.೧೧ರಂದು ಕ್ಯಾಂಪ್ಕೋದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಿರುವ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗೆ ಫೆ.೨ರಂದು ಸಂಜೆ ಸಂಸದರಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್‌ ನಂದನ ಸಹಿತ ಹಲವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

 

LEAVE A REPLY

Please enter your comment!
Please enter your name here