ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಧಾ ಬಿ.ರೈ

0

ಪುತ್ತೂರು:ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಧಾ ಬಿ.ರೈರವರು ಅಧಿಕಾರ ಸ್ವೀಕರಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಗೋಪಾಲಕೃಷ್ಣ ಭಟ್‌ರವರು ವಯೋ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಾಧಾ ಬಿ.ರೈರವರು ನೇಮಕಗೊಂಡು ಅಧಿಕಾರ ವಹಿಸಿಕೊಂಡಿದ್ದಾರೆ. ರಾಧಾ ಬಿ.ರೈಯವರು ಈ ಹಿಂದೆ ಮುಖ್ಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.ಇವರು ಬನ್ನೂರು ನಿವಾಸಿ ಭಾಸ್ಕರ ರೈಯವರ ಪತ್ನಿ.

LEAVE A REPLY

Please enter your comment!
Please enter your name here