ಪಡುಮಲೆ ದೇವಸ್ಥಾನದಲ್ಲಿ ನಿಡ್ಪಳ್ಳಿ ಒಕ್ಕೂಟದ ಸದಸ್ಯರಿಂದ ಶ್ರಮದಾನ

0

ನಿಡ್ಪಳ್ಳಿ; ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಭರದಿಂದ ಸಾಗುತ್ತಿದ್ದು ಇದರ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿಡ್ಪಳ್ಳಿ ಒಕ್ಕೂಟದ ಸದಸ್ಯರಿಂದ ಫೆ.3 ರಂದು ಶ್ರಮದಾನ ನಡೆಯಿತು.
ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಾಟಾಳಿ, ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ, ಪದಾಧಿಕಾರಿಗಳು ಹಾಗೂ ಮಹಿಳೆಯರು ಮತ್ತು ಪುರುಷರು ಪಾಲ್ಗೊಂಡರು.

LEAVE A REPLY

Please enter your comment!
Please enter your name here