ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ

0

ಪುತ್ತೂರು: ಪುತ್ತೂರು ತಹಶೀಲ್ದಾರ್  ನಿಸರ್ಗಪ್ರಿಯ ಅವರಿಗೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿಗೆ ವರ್ಗಾವಣೆ ಆದೇಶ ಬಂದಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ -2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾಯಿಸಿ ರಾಜ್ಯಪಾಲರ ಆದೇಶಾನುಸಾರ ಆದೇಶ ಬಂದಿದೆ. ರಾಜ್ಯದ 76 ಕಡೆ ತಹಶೀಲ್ದಾರ್ ವರ್ಗಾವಣೆ ಅದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here