ಚಿಕ್ಕಮುಡ್ನೂರು ಬೀರ‍್ನಹಿತ್ಲು ಶಾಲೆಯಲ್ಲಿ ವಿವಾದ ಸೃಷ್ಠಿಸಿದ ಪ್ರವಾಸ

ಬಿಇಓ, ಹೆಚ್‌ಎಮ್, ಎಸ್‌ಡಿಎಂಸಿಗೆ ತಿಳಿಸದೇ ವಿದ್ಯಾರ್ಥಿಗಳನ್ನು ಕರೆದುಕೊಂಡ ಹೋದ ಶಿಕ್ಷಕಿ! ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ: ಪೊಲೀಸರಿಗೆ ಮೌಖಿಕ ಮಾಹಿತಿ ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರಿಗಾಗಲೀ, ಮುಖ್ಯೋಪಾಧ್ಯಾಯರಿಗಾಗಲೀ, ಎಸ್‌ಡಿಎಂಸಿಯವರಿಗಾಗಲೀ ತಿಳಿಸದೆ ಸಹಶಿಕ್ಷಕಿಯೋರ್ವರು ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡ ಹೋಗಿ ಆತಂಕ ಸೃಷ್ಠಿಸಿರುವ ವಿಲಕ್ಷಣ ಘಟನೆಯೊಂದು ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ಶಾಲೆಯಲ್ಲಿ ನಡೆದಿದೆ. ಪ್ರವಾಸದ ವಿವಾದ: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ಎಂಬಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಎಂಬವರು ಶಾಲೆಯ … Continue reading ಚಿಕ್ಕಮುಡ್ನೂರು ಬೀರ‍್ನಹಿತ್ಲು ಶಾಲೆಯಲ್ಲಿ ವಿವಾದ ಸೃಷ್ಠಿಸಿದ ಪ್ರವಾಸ