ಇರ್ದೆ:ಕದಿಕೆ ಚಾವಡಿಯಲ್ಲಿ ಕಿನ್ನಿಮಾಣಿ ದೈವದ ನೇಮೋತ್ಸವ February 4, 2023 0 FacebookTwitterWhatsApp ಪುತ್ತೂರು:ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಫೆ.4ರಂದು ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ದೈವಗಳ ಕದಿಕೆ ಚಾವಡಿಯಲ್ಲಿ ಕಿನ್ನಿಮಾಣಿ ದೈವದ ನೇಮೋತ್ಸವ ನೆರವೇರಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.