ಹಳೆಯ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0

ಪುತ್ತೂರು:ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಬಕ ವಿದ್ಯಾಪುರ ನಿವಾಸಿ ಸಂಶೀರ್ ಬಂಧಿತ ಆರೋಪಿ.ವಿಚಾರಣೆಗೆ ಹಾಜರಾಗದೇ ಇದ್ದ ಆರೋಪಿಯ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.ಫೆ.೪ರಂದು ಆರೋಪಿಯು ಬೆಂಗಳೂರುನಿಂದ ಕಬಕಕ್ಕೆ ಬಂದಿದ್ದ ಮಾಹಿತಿ ಪಡೆದುಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here