ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಗೊನೆಮುಹೂರ್ತ

0

ಈಶ್ವರಮಂಗಲ: ಈಶ್ವರಮಂಗಲ ಜಾತ್ರೆಯು ಫೆ.16 ರಿಂದ 23 ರವರೆಗೆ ನಡೆಯಲಿದ್ದು ಫೆ.4ರಂದು ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಗೊನೆ ಮುಹೂರ್ತವು ಈಶ್ವರಮಂಗಲ ದೇವಸ್ಥಾನದ ಪವಿತ್ರ ಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಮೆಣಸಿನಕಾನ ತೋಟದಲ್ಲಿ ನಡೆಯಿತು.

ಅರ್ಚಕ ರವೀಂದ್ರ ಮಾಣಿಲತ್ತಾಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಂಜುನಾಥ ರೈ ಸಾಂತ್ಯ , ಪವಿತ್ರ ಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಮೆಣಸಿನಕಾನ , ಕೋಶಾಧಿಕಾರಿ ದೀಪಕ್ ಕುಮಾರ್ ಮುಂಡ್ಯ, ಉಪಾಧ್ಯಕ್ಷರುಗಳಾದ ಸುರೇಶ್ ಆಳ್ವ ಸಾಂತ್ಯ, ಆನಂದ ರೈ ಸಾಂತ್ಯ, ಸದಾಶಿವ ರೈ ಸಾಂತ್ಯ, ಸಮಿತಿ ಸದಸ್ಯರುಗಳಾದ ಅಚ್ಚುತ ಮಣಿಯಾಣಿ ಸಾಂತ್ಯ, ಪ್ರದೀಪ್ ರೈ ಮೇನಾಲ, ರಾಂ ಪ್ರಸಾದ್ ಆಳ್ವ,ವಿಕ್ರಮ್ ರೈ ಸಾಂತ್ಯ ದೇವಪ್ಪ ಪೂಜಾರಿ, ಶೇಖರ ಪೂಜಾರಿ ಮುಂಡ್ಯ, ನಾಗಪ್ಪಯ್ಯ ವಿ, ದೇವಸ್ಥಾನದ ಸಹಾಯಕ ಸುಬ್ರಹ್ಮಣ್ಯ ರಾವ್, ದೇವಸ್ಥಾನದ ಗುಮಾಸ್ತ ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here