ಇಡ್ಯೊಟ್ಟು ಶಾಲೆಯ ಪ್ರಭಾರ ಮುಖ್ಯಗುರು ದೇವಪ್ಪ ಎಂ.ರವರಿಗೆ ರಾಜ್ಯ ಮಟ್ಟದ ಶಿಕ್ಷಣ ಸೇವಾ ಪ್ರಶಸ್ತಿ

0

ಪುತ್ತೂರು : ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ಪ್ರಶಸ್ತಿಗೆ ಇಡ್ಯೊಟ್ಟು ಕಿ.ಪ್ರಾ.ಶಾಲೆಯ ಪ್ರಭಾರ ಮುಖ್ಯಗುರು ದೇವಪ್ಪ ಎಂ.ರವರು ಆಯ್ಕೆಯಾಗಿದ್ದು ಫೆ.5ರಂದು ಬೆಂಗಳೂರಿನ ಯಲಹಂಕದ ಕೆ.ಬಿ.ಎಂ. ಬ್ಲಾಸಮ್ ಪಬ್ಲಿಕ್ ಸ್ಕೂಲ್‌ನ ಆವರಣದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2007ರಲ್ಲಿ ಶಿಕ್ಷಕರಾಗಿ ಕರ್ತವ್ಯಕ್ಕೆ ಸೇರಿದ ಇವರು ೨೦೧೬ರಿಂದ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ, 2020ರಿಂದ ಪುನಃ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here