ಕಟ್ಟಡ ಕಾರ್ಮಿಕರ ಮಹಾಸಭೆ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಭಾರತ್ ಕಟ್ಟಡ ಕಾರ್ಮಿಕರ ಸಂಘದ ಮಹಾಸಭೆಯ ಆಮಂತ್ರಣ ಪತ್ರವನ್ನು ಸಂಘದ ಗೌರವಾಧ್ಯಕ್ಷ ಯು.ಲೋಕೇಶ್ ಹೆಗ್ಡೆ ಬಿಡುಗಡೆಗೊಳಿಸಿದರು.
ಮಾರ್ಚ್ ತಿಂಗಳಲ್ಲಿ ನಡೆಯುವ ಸಂಘದ ವಾರ್ಷಿಕ ಮಹಾಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಆಗಮಿಸಿ ಯಶಸ್ವಿ ಗೊಳಿಸುವಂತೆ ಅವರು ವಿನಂತಿಸಿದರಲ್ಲದೆ ಕಾರ್ಮಿಕ ಇಲಾಖೆ ನೀಡುತ್ತಿರುವ ವಿವಿಧ ರೀತಿಯ ಕಾರ್ಮಿಕ ಕಿಟ್ ಗಳನ್ನು ಅಗತ್ಯ ಇರುವ ದಾಖಲಾತಿಗಳನ್ನು ನೀಡಿ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯಾಧ್ಯಕ್ಷ ಪೌಲ್ ಡಿಸೋಜ, ಉಪಾಧ್ಯಕ್ಷ ರುಕ್ಮಯ ಗೌಡ ಮತ್ತು ಕೋಶಾಧಿಕಾರಿ ಬಶೀರ್ ಅಹ್ಮದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here