ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಮಾಸಿಕ ಸಭೆ

0

ಪುತ್ತೂರು: ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಮಾಸಿಕ ಸಭೆಯ ಫೆ. 5 ರಂದು ಅನುರಾಗ ವಠಾರದಲ್ಲಿ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಮ ಕುಲಾಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಮುಕ್ವೆ, ಉಪಾಧ್ಯಕ್ಷ ಮೋಹನ ಆಚಾರ್ಯ, ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ಉಪಾಧ್ಯಕ್ಷ ಬಾಬು ಬೆಳ್ಳಿಪ್ಪಾಡಿ, ಕೋಶಾಧಿಕಾರಿ ಮೋನಪ್ಪ ಕೆ ಉಪಸ್ಥಿತರಿದ್ದರು. ರಾಜೇಶ್ ಮುಕ್ವೆ ಸ್ವಾಗತಿಸಿ, ಮೋನಪ್ಪ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here