ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಸಂಭ್ರಮದ ಕಾಲಾವಧಿ ಮೆಚ್ಚಿ ಜಾತ್ರೆ

0

ವಿಟ್ಲ: ವಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಫೆ.6ರಂದು ಕಾಲಾವಧಿ ಮೆಚ್ಚಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು, ಫೆ.5ರಂದು ರಾತ್ರಿ ಭಂಡಾರಯೇರಿ ಫೆ.6ರಂದು ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಿತು. ಸಾಯಂಕಾಲ ಗುಡ್ಡೆಚಾಮುಂಡಿ ಹಾಗೂ ಪಂಜುರ್ಲಿ ದೈವಗಳಿಗೆ ನೇಮ ನಡೆಯಿತು.


ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು, ಮಾಣಿಗುತ್ತು ಸಚಿನ್ ರೈ, ಮಾಣಿಗುತ್ತು, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೂಡಾಜೆ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ನೇರಳಕಟ್ಟೆ ಸೇವಾಸಹಕಾರ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಸೇರಿದಂತೆ ಊರಪರವೂರ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here