ಉಪ್ಪಿನಂಗಡಿ: ಕಂಬಳ ಸಮಿತಿಯ ಪೂರ್ವಭಾವಿ ಸಭೆ

0

ಉಪ್ಪಿನಂಗಡಿ: ಮುಂಬರುವ ಮಾ.11 ಮತ್ತು 12ರಂದು ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಹಳೆಗೇಟುವಿನ ದಡ್ಡು ಬಳಿ ಇರುವ ಕಂಬಳ ಕರೆಯ ಬಳಿ ಫೆ.6ರಂದು ನಡೆಯಿತು.

ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳನ್ನು ಚರ್ಚಿಸಲಾಯತು. ಸಭೆಯಲ್ಲಿ ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ಎನ್., ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಉಪಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು, ಪದಾಧಿಕಾರಿಗಳಾದ ಯೋಗೀಶ್ ಸಾಮಾನಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ಶಿವರಾಮ ಶೆಟ್ಟಿ ಗೋಳ್ತಮಜಲು, ಕೃಷ್ಣಪ್ಪ ಪೂಜಾರಿ ನಂದಿನಿನಗರ, ದಿಲೀಪ್ ಶೆಟ್ಟಿ ಕರಾಯ, ವಿಜಯಕುಮಾರ್, ಪ್ರೀತಮ್ ಶೆಟ್ಟಿ ಕೇದಗೆ, ರಾಜೀವ ಶೆಟ್ಟಿ ಮಠಂತಬೆಟ್ಟು, ವಿಶ್ವನಾಥ ಶೆಟ್ಟಿ, ಬಿ. ಜಗದೀಶ್ ಕುಮಾರ್ ಪರಕಜೆ, ಶಿವಪ್ರಸಾದ್ ರೈ ಎಂ. ಮಠಂತಬೆಟ್ಟು, ವಿದ್ಯಾಧರ ಜೈನ್, ಕೆ. ಜಯರಾಮ ಕಜೆಕ್ಕಾರು, ರಾಜೇಶ್ ಶೆಟ್ಟಿ, ಅಭಿಷೇಕ್ ಶೆಟ್ಟಿ, ಜಯಪ್ರಕಾಶ್ ಬದಿನಾರು, ಜಯಂತ್ ಗೌಡ ಪಿಲಿಗುಂಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here