ಸುಳ್ಯಪದವು ಅಯ್ಯಪ್ಪ ಭಜನಾ ಮಂದಿರಕ್ಕೆ ಎಸಿಸಿಯಿಂದ ಗಡಿಯಾರ ಕೊಡುಗೆ

0

ಬಡಗನ್ನೂರು: ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರಕ್ಕೆ ಎಸಿಸಿ ಸಿಮೆಂಟ್ ಕಂಪನಿ ವತಿಯಿಂದ ಗೋಡೆ ಗಡಿಯಾರ ಕೊಡುಗೆಯಾಗಿ ನೀಡಿದರು. ಪುತ್ತೂರಿನ ಅಸಿಸ್ಟೆಂಟ್ ಮ್ಯಾನೇಜರ್ ಆದರ್ಶ್, ಇಂಜಿನಿಯರ್ ವಿವೇಕ್ ಪುತ್ತೂರು, ಸುಳ್ಯಪದವು ದುರ್ಗಾ ಹಾರ್ಡ್‌ವೇರ್‌ನ ಹರಿಪ್ರಸಾದ್ ಇವರು ಭಜನಾ ಮಂದಿರಕ್ಕೆ ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಿರುತ್ತಾರೆ. ಎಸಿಸಿ ಕಂಪನಿ ಮತ್ತು ಸಿಬ್ಬಂದಿ ವರ್ಗದವರು ಮಂದಿರದ ಆಡಳಿತ ಮಂಡಳಿ ಸದಸ್ಯರಾದ ಚಿನ್ನಪ್ಪ ಸ್ವಾಮಿ ಹಾಗೂ ಕಾರ್ಯದರ್ಶಿ ಗಿರೀಶ್ ಮರದಮೂಲೆರವರಿಗೆ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here