ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆಲ್ಯಾಡಿ ಶಾಲೆಗೆ ಗ್ರೈಂಡರ್ ಕೊಡುಗೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇದರ ಕಟ್ಟೆಮಜಲು ಕಾರ್ಯಕ್ಷೇತ್ರದ ವತಿಯಿಂದ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಗೆ ಗ್ರೈಂಡರ್ ಕೊಡುಗೆಯಾಗಿ ನೀಡಲಾಯಿತು.

ಯೋಜನೆಯ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿಸೋಜ, ಪದಾಧಿಕಾರಿಗಳು, ಸದಸ್ಯರು, ಸೇವಾಪ್ರತಿನಿಧಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರು ಆನಂದ ಅಜಿಲ, ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಕೊಡುಗೆ ಸ್ವೀಕರಿಸಿದರು.

LEAVE A REPLY

Please enter your comment!
Please enter your name here