ಮಾಂಡೋವಿ ಮೋಟಾರ‍್ಸ್ ಉಪ್ಪಿನಂಗಡಿ ಶಾಖೆಯಲ್ಲಿ ರಕ್ತದಾನ ಶಿಬಿರ

0

ಪುತ್ತೂರು: ಮಾರುತಿ ಸುಜುಕಿಯ ಅಧಿಕೃತ ಡೀಲರ್ ಮಾಂಡೋವಿ ಮೋಟಾರ‍್ಸ್ ಉಪ್ಪಿನಂಗಡಿ ಶಾಖೆ ಮತ್ತು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್, ಲೇಡಿಗೋಷನ್ ಹಾಸ್ಪಿಟಲ್ ಮಂಗಳೂರು ಇದರ ಸಹಯೋಗದೊಂದಿಗೆ ಮಾಂಡೋವಿ ಮೋಟಾರ‍್ಸ್ ಉಪ್ಪಿನಂಗಡಿ ಶಾಖೆಯಲ್ಲಿ ಫೆ.8ರಂದು ರಕ್ತದಾನ ಶಿಬಿರ ನಡೆಯಿತು.

ಉಪ್ಪಿನಂಗಡಿಯ ಉದ್ಯಮಿ ನಾಗೇಶ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ವಿಜೇತ ಪ್ರಭು, ಕ್ಯಾಂಪ್ಕೋ ಎಜಿಎಮ್ ರಾಘವೇಂದ್ರ ಎಂ., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಕೋಆರ್ಡಿನೇಟರ್ ಪ್ರವೀಣ್ ಕುಮಾರ್, ಉಪ್ಪಿನಂಗಡಿ ಮಾಂಡೋವಿ ಮೋಟಾರ‍್ಸ್ ಶಾಖೆಯ ಎಜಿಎಮ್ ಚಂದ್ರಶೇಖರ ಸನಿಲ್, ಗ್ರಾಮೀಣ ವಿಭಾಗದ ಪ್ರಬಂಧಕ ಸುಜಿತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಂಡೋವಿ ಮೋಟಾರ‍್ಸ್ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಶ್ರೀಹರ್ಷ ರೈ ಕೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here