ಫೆ.12: ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0


ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ಫೆ.12ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಭಕ್ತಾದಿಗಳು ಭಾಗವಹಿಸುವಂತೆ ದೈವಸ್ಥಾನದ ಮುಖ್ಯಸ್ಥರಾದ ಬಿ.ದೇವಾನಂದ ಭಟ್‌ ಎಲಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here