ಅಜಲಾಡಿ ಉದಯಗಿರಿ ವಿಷ್ಣುಮೂರ್ತಿ ಭಜನಾ ಮಂಡಳಿಗೆ ಆಯ್ಕೆ
ಅಧ್ಯಕ್ಷ ಪ್ರವೀಣ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಶೆಟ್ಟಿ

0

ಪುತ್ತೂರು: ಮುಂಡೂರು ಗ್ರಾಮದ ಅಜಲಾಡಿ ಉದಯಗಿರಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಪಂಜಳ,ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಪಂಜಳ ಹಾಗೂ ಗೌರವಾಧ್ಯಕ್ಷರಾಗಿ ಉದ್ಯಮಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರಾಗಿ ವಸಂತ ರೈ ಶಿಬರ, ಉಪಾಧ್ಯಕ್ಷರಾಗಿ ಚಂದ್ರಹಾಸ ಕೊರುಂಗು, ಜತೆಕಾರ್ಯದರ್ಶಿಯಾಗಿ ದೇವಿದಾಸ್ ಕುರಿಯ ಹಾಗೂ ಕೋಶಾಧಿಕಾರಿಯಾಗಿ ನವೀನ್ ಕೊರುಂಗು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here