![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕೆಯ್ಯೂರು:ಮಾಡಾವು ಪಲ್ಲತಡ್ಕ ಶ್ರಿ ಹೊಸಮ್ಮ ದೈವಸ್ಥಾನದಲ್ಲಿ ಪೆ. 13ರಂದು ಕುಂಭ ಸಂಕ್ರಮಣ ಪ್ರಯುಕ್ತ ವಿಶೇಷ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಪಾಲ್ಗೊಂಡು,ನಂತರ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
![](https://puttur.suddinews.com/wp-content/uploads/2023/02/IMG_20230213_124357.jpg)
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅದ್ಯಕ್ಷ ಎಸ್.ಬಿ.ಜಯರಾಮರೈ ಬಳಜ್ಜ, ಕಾರ್ಯದರ್ಶಿ ಗೋಪಾಲಕೃಷ್ಣ ಮಾಡಾವು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಪಲ್ಲತ್ತಡ್ಕ ಕುಟುಂಬಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/02/IMG_20230213_124412.jpg)