ನೆಕ್ಕಿಲಾಡಿ: ರಾಜ್ಯಮಟ್ಟದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಚೈತನ್ಯ ಪ್ರಥಮ

0

ಪುತ್ತೂರು: ಫೆ. 11 ಮತ್ತು 12ರಂದು ಕೋಲಾರ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 34 ನೆಕ್ಕಿಲಾಡಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಚೈತನ್ಯ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ನೆಕ್ಕಿಲಾಡಿ ದರ್ಬೆಯ ಸಂಧ್ಯಾರವರ ಪುತ್ರಿ.

LEAVE A REPLY

Please enter your comment!
Please enter your name here