ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಿಂಗಳ ಸರಣಿ ತಾಳಮದ್ದಳೆ ” ಭೀಷ್ಮ ಪ್ರತಿಜ್ಞೆ” ನಡೆಯಿತು.

ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶಂತನು), ಗುಂಡ್ಯಡ್ಕ ಈಶ್ವರ ಭಟ್ (ದಾಶರಾಜ), ಗುಡ್ಡಪ್ಪ ಬಲ್ಯ (ದೇವವ್ರತ), ಅಚ್ಯುತ ಪಾಂಗಣ್ಣಾಯ ಕೋಡಿಬೈಲು(ಯೋಜನ ಗಂಧಿ) ಸಹಕರಿಸಿದರು.

LEAVE A REPLY

Please enter your comment!
Please enter your name here